ಮನೆಯ ಕಪಾಟಿನಲ್ಲಿರುವ ಶಿವನ ವಿಗ್ರಹದ ಪಕ್ಕ ಬಂದ ನಿಜ ನಾಗರಹಾವು!

blank

ಬಾಗಲಕೋಟೆ: ನಗರದ ಜೈನಪೇಟೆಯ ಮನೆಯೊಂದರಲ್ಲಿ ಶಿವನ ವಿಗ್ರಹದ ಪಕ್ಕ ನಿಜ ನಾಗರಹಾವು ಬಂದು ಕುಳಿತು ಅಚ್ಚರಿ ಮೂಡಿಸಿದ ಘಟನೆ ಬುಧವಾರ ಸಂಭವಿಸಿದೆ.

ಜೈನಪೇಟೆಯ ಶಂಕರಲಿಂಗ ದೇವಸ್ಥಾನ ಸಮೀಪದ ಸಂಗಣ್ಣ ಬಾದವಾಡಗಿ ಅವರ ಮನೆಗೆ ಬಂದ ನಾಗರಹಾವು ಮನೆ ಜಂತಿಯಿಂದ ಇಳಿದು ಕಪಾಟಿನಲ್ಲಿದ್ದ ಶಿವನ ಮೂರ್ತಿ ಪಕ್ಕ ಹೆಡೆ ಬಿಚ್ಚಿ ಕುಳಿತುಕೊಂಡಿತು. ಬಳಿಕ ಶಿವನ ವಿಗ್ರಹದ ನಾಗಾಭರಣದ ಮೇಲೂ ಹತ್ತಿ ಸುತ್ತಿಕೊಂಡು ಹೆಡೆ ಎತ್ತಿ ಸುಮಾರು ಹೊತ್ತು ಹಾಗೇ ಇತ್ತು.

ಇದನ್ನು ಗಮನಿಸಿದ ಮನೆಯವರು ಕ್ಷಣ ಕಾಲ ಗಾಬರಿಯಾಗಿದ್ದರು. ತಕ್ಷಣ ಉರಗ ರಕ್ಷಕನಿಗೆ ಕರೆ ಮಾಡಿ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಉರಗತಜ್ಞ ರಾಜು, ನಾಗರಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟು ಬಂದರು.

ಸೊಂಟದ ಸ್ವಾಧೀನವಿಲ್ಲದ ವಿದ್ಯಾರ್ಥಿಗೆ ಸಂಕಷ್ಟ: ದಾನಿಗಳು ನೀಡಿದ ನೆರವಿನ ಹಣ ಬ್ಯಾಂಕ್​ ಸಾಲಕ್ಕೆ ಜಮಾ! ತಬ್ಬಲಿ ಮಗುವಿಗೆ ಇದೆಂಥಾ ಕಷ್ಟ?

ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ರಮೇಶ್​ ಜಾರಕಿಹೊಳಿ ವಿರುದ್ಧ ಡಿಕೆಶಿ ಆಕ್ರೋಶ

ಬಿಎಚ್ ಸರಣಿ ನಂಬರ್​ಗೆ ಡಿಮಾಂಡ್! ಯಾವ ರಾಜ್ಯಕ್ಕೆ ಹೋದರೂ ವಾಹನ ಸಂಖ್ಯೆ ಒಂದೇ; ರಾಜ್ಯದಲ್ಲಿ 4700 ನೋಂದಣಿ

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…