ಕೆಂಪೇಗೌಡ ಬಸ್ ನಿಲ್ದಾಣ, ಕೆಎಂಎಫ್ ನಿರ್ಮಾಣಕ್ಕೆ ಶ್ರಮಿಸಿದ್ದ ಮುದ್ದಪ್ಪ ಇನ್ನಿಲ್ಲ
ಬೆಂಗಳೂರು: ಕೆಎಂಎಫ್(ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ), ಪಾಂಡವಪುರ ಸಕ್ಕರೆ ಕಾರ್ಖಾನೆ, ಬೆಂಗಳೂರಲ್ಲಿ ಕೆಂಪೇಗೌಡ ಬಸ್ ನಿಲ್ದಾಣ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್. ಮುದ್ದಪ್ಪ ನಿಧನರಾದರು. ಮುದ್ದಪ್ಪ ಅವರಿಗೆ 99 ವರ್ಷ ವಯಸ್ಸಾಗಿತ್ತು. ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಮುದ್ದಪ್ಪ ಅವರು ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೈಸೂರಿನ ಕೆ.ಆರ್.ನಗರ ಮೂಲದ ಬಳೆ ಸಿದ್ದಲಿಂಗಶೆಟ್ಟಿ ಅವರ ಪುತ್ರರಾದ ಮುದ್ದಪ್ಪ ಕಾನೂನು ಪದವಿ ಪಡೆದು ನಂತರ ಐಎಎಸ್ … Continue reading ಕೆಂಪೇಗೌಡ ಬಸ್ ನಿಲ್ದಾಣ, ಕೆಎಂಎಫ್ ನಿರ್ಮಾಣಕ್ಕೆ ಶ್ರಮಿಸಿದ್ದ ಮುದ್ದಪ್ಪ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed