ಕೆಂಪೇಗೌಡ ಬಸ್​ ನಿಲ್ದಾಣ, ಕೆಎಂಎಫ್​ ನಿರ್ಮಾಣಕ್ಕೆ ಶ್ರಮಿಸಿದ್ದ ಮುದ್ದಪ್ಪ ಇನ್ನಿಲ್ಲ

ಬೆಂಗಳೂರು: ಕೆಎಂಎಫ್​(ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ)​, ಪಾಂಡವಪುರ ಸಕ್ಕರೆ ಕಾರ್ಖಾನೆ, ಬೆಂಗಳೂರಲ್ಲಿ ಕೆಂಪೇಗೌಡ ಬಸ್​ ನಿಲ್ದಾಣ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಐಎಎಸ್​ ಅಧಿಕಾರಿ ಬಿ.ಎಸ್​. ಮುದ್ದಪ್ಪ ನಿಧನರಾದರು. ಮುದ್ದಪ್ಪ ಅವರಿಗೆ 99 ವರ್ಷ ವಯಸ್ಸಾಗಿತ್ತು. ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಮುದ್ದಪ್ಪ ಅವರು ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೈಸೂರಿನ ಕೆ.ಆರ್​.ನಗರ ಮೂಲದ ಬಳೆ ಸಿದ್ದಲಿಂಗಶೆಟ್ಟಿ ಅವರ ಪುತ್ರರಾದ ಮುದ್ದಪ್ಪ ಕಾನೂನು ಪದವಿ ಪಡೆದು ನಂತರ ಐಎಎಸ್​ … Continue reading ಕೆಂಪೇಗೌಡ ಬಸ್​ ನಿಲ್ದಾಣ, ಕೆಎಂಎಫ್​ ನಿರ್ಮಾಣಕ್ಕೆ ಶ್ರಮಿಸಿದ್ದ ಮುದ್ದಪ್ಪ ಇನ್ನಿಲ್ಲ