ನಾನು ಸತ್ತ ನಂತ್ರ ಬೇರೆ ಮದ್ವೆ ಆಗಿ ಆಕೆಗೂ ಕಾಟ ಕೊಡ್ಬೇಡ… ಡೆತ್ನೋಟ್ ಬರೆದು ಬೆಂಗ್ಳೂರಲ್ಲಿ ಪತ್ರಕರ್ತೆ ಆತ್ಮಹತ್ಯೆ
ಬೆಂಗಳೂರು: ಪತಿಷ್ಠಿತ ಸುದ್ದಿಸಂಸ್ಥೆಯ ಪತ್ರಕರ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಮನದ ನೋವನ್ನ ಅಕ್ಷರಕ್ಕಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ 3 ಡೆತ್ನೋಟ್ ಪತ್ತೆಯಾಗಿದ್ದು, ಗಂಡನ ಕರಾಳ ಮುಖ ಅನಾವರಣಗೊಂಡಿದೆ. ವೈಟ್ಫೀಲ್ಡ್ನ ನಲ್ಲೂರಹಳ್ಳಿ ರಸ್ತೆಯ ಮೈಪೇರ್ ಅಪಾರ್ಟ್ ಮೆಂಟ್ ನಿವಾಸಿ ಶ್ರುತಿ (35) ಮೃತ ಪತ್ರಕರ್ತೆ. 5 ದಿನಗಳ ಹಿಂದೆ ಫ್ಲ್ಯಾಟ್ನಲ್ಲಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳವಾರ ಆಕೆಯ ಮನೆಗೆ ಮೃತಳ ಸೋದರ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಫ್ಲ್ಯಾಟ್ನಲ್ಲಿ 3 ಪತ್ರಗಳು ಪತ್ತೆಯಾಗಿವೆ. ತನ್ನ ಪಾಲಕರಿಗೆ, … Continue reading ನಾನು ಸತ್ತ ನಂತ್ರ ಬೇರೆ ಮದ್ವೆ ಆಗಿ ಆಕೆಗೂ ಕಾಟ ಕೊಡ್ಬೇಡ… ಡೆತ್ನೋಟ್ ಬರೆದು ಬೆಂಗ್ಳೂರಲ್ಲಿ ಪತ್ರಕರ್ತೆ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed