ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಮೈಸೂರು: ನಿಮ್ಮ ಒಣ ಪ್ರತಿಷ್ಠೆಗೆ ಜನರನ್ನು ಏಕೆ ಸಾಯಿಸ್ತೀರಿ? ಜಿಲ್ಲಾಧಿಕಾರಿ ಆದ ಮಾತ್ರಕ್ಕೆ ನಿಮಗೇನು ಕೋಡು ಇರಲ್ಲ. ಜನರ ಸೇವೆ ಮಾಡಲು ಬಂದಿದ್ದೀರಿ? ಜನಪ್ರತಿನಿಧಿಗಳ ಬಳಿ ಹೇಳಿಸಿಕೊಳ್ಳದಂತೆ ಕೆಲಸ ಮಾಡಿಕೊಂಡು ಹೋಗಿ… ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜನಪ್ರತಿನಿಧಿಗಳು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ. ಶನಿವಾರ ನಡೆದ ಕ್ಲೋಸ್ ಡೋರ್ ಮೀಟಿಂಗ್‌ನಲ್ಲಿ ಶಾಸಕರಾದ ಸಾ.ರಾ.ಮಹೇಶ್, ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್‌.ಪಿ.ಮಂಜುನಾಥ್, ಸಂಸದ ಪ್ರತಾಪ್ ಸಿಂಹ ಅವರು ರೋಹಿಣಿ ಸಿಂಧೂರಿ ವಿರುದ್ಧ ಯದ್ವಾತದ್ವಾ ವಾಗ್ದಾಳಿ ನಡೆಸಿದರು. ಇದನ್ನೂ ಓದಿರಿ ಕರೊನಾಗೆ … Continue reading ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ