ರೋಹಿಣಿ ಸಿಂಧೂರಿಯನ್ನ ಆಂಧ್ರಕ್ಕೆ ಕಳಿಸಿ, ಮಕ್ಕಳನ್ನು ಆಟವಾಡಿಸುತ್ತಾ ಅಡುಗೆ ಮಾಡಿಕೊಂಡಿರಲಿ: ಸಾರಾ ಮಹೇಶ್
ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ.ಮಹೇಶ್ ನಡುವಿನ ಜಟಾಪಟಿ ತಾರಕಕ್ಕೇರಿದ್ದು, ಸಿಂಧೂರಿ ವಿರುದ್ಧ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಶಾಸಕ ಏಕಾಂಗಿಯಾಗಿ ಗುರುವಾರ ಪ್ರತಿಭಟನೆಗೆ ಕುಳಿತ್ತಿದ್ದಾರೆ. ನನ್ನ ಒಡೆತನದಲ್ಲಿರುವ ಸಾ.ರಾ. ಚೌಲ್ಟ್ರಿ ರಾಜಕಾಲುವೆ ಮೇಲೆ ನಿರ್ಮಾಣ ಆಗಿಲ್ಲ. ಉನ್ನತ ಮಟ್ಟದ ಅಧಿಕಾರಿಗಳು ಜಾಗದ ಸರ್ವೇ ಮಾಡಲಿ. ರಾಜಕಾಲುವೆ ಮೇಲೆ ನಿರ್ಮಾಣ ಆಗಿದ್ದರೆ ಅದನ್ನು ಸಾರ್ವಜನಿಕರ ಬಳಕೆಗಾಗಿ ರಾಜ್ಯಪಾಲರಿಗೆ ಹಸ್ತಾಂತರ ಮಾಡುತ್ತೇನೆ. ಮಾತ್ರವಲ್ಲ, ನಾನು ಸಾರ್ವಜನಿಕ ಜೀವನದಿಂದಲೇ ನಿವೃತ್ತಿ ಹೊಂದುತ್ತೇನೆ. ಒಂದು ವೇಳೆ ರೋಹಿಣಿ … Continue reading ರೋಹಿಣಿ ಸಿಂಧೂರಿಯನ್ನ ಆಂಧ್ರಕ್ಕೆ ಕಳಿಸಿ, ಮಕ್ಕಳನ್ನು ಆಟವಾಡಿಸುತ್ತಾ ಅಡುಗೆ ಮಾಡಿಕೊಂಡಿರಲಿ: ಸಾರಾ ಮಹೇಶ್
Copy and paste this URL into your WordPress site to embed
Copy and paste this code into your site to embed