ಸಾಗರದ ಲಾಡ್ಜ್ನಲ್ಲಿ ಯುವಕರಿಬ್ಬರು ಆತ್ಮಹತ್ಯೆ! ಸಾವಿಗೂ ಮುನ್ನ ವ್ಯಕ್ತಿಯೊಬ್ಬರ ಫೋಟೋಗೆ ಪೂಜೆ ಮಾಡಿದ್ದರು…
ಸಾಗರ: ಶಿವಮಮೊಗ್ಗ ಜಿಲ್ಲೆ ಸಾಗರ ನಗರದ ಲಾಡ್ಜ್ವೊಂದರಲ್ಲಿ ಯುವಕರಿಬ್ಬರು ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಲಾಡ್ಜ್ನ ರೂಮಿನಲ್ಲೇ ವ್ಯಕ್ತಿಯೊಬ್ಬರ ಫೋಟೋಗೆ ಪೂಜೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸಂತೋಷ ಅಡವಿನ್ನವರ(23) ಮತ್ತು ಹನುಮಂತ ಆಲಗೂರ(28) ಆತ್ಮಹತ್ಯೆ ಮಾಡಿಕೊಂಡವರು. ಸಂತೋಷ್ ಮತ್ತು ಹನುಮಂತ ಅವರು ಸೆ.24ರ ತಡರಾತ್ರಿ ಲಾಡ್ಜ್ಗೆ ಬಂದು ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು. ಶನಿವಾರ ರಾತ್ರಿ 8.30ಕ್ಕೆ ರೂಮ್ ಬಾಯ್ ಊಟ ಬೇಕೇ? … Continue reading ಸಾಗರದ ಲಾಡ್ಜ್ನಲ್ಲಿ ಯುವಕರಿಬ್ಬರು ಆತ್ಮಹತ್ಯೆ! ಸಾವಿಗೂ ಮುನ್ನ ವ್ಯಕ್ತಿಯೊಬ್ಬರ ಫೋಟೋಗೆ ಪೂಜೆ ಮಾಡಿದ್ದರು…
Copy and paste this URL into your WordPress site to embed
Copy and paste this code into your site to embed