ಸಾಗರದ ಲಾಡ್ಜ್​ನಲ್ಲಿ ಯುವಕರಿಬ್ಬರು ಆತ್ಮಹತ್ಯೆ! ಸಾವಿಗೂ ಮುನ್ನ ವ್ಯಕ್ತಿಯೊಬ್ಬರ ಫೋಟೋಗೆ ಪೂಜೆ ಮಾಡಿದ್ದರು…

ಸಾಗರ: ಶಿವಮಮೊಗ್ಗ ಜಿಲ್ಲೆ ಸಾಗರ ನಗರದ ಲಾಡ್ಜ್​ವೊಂದರಲ್ಲಿ ಯುವಕರಿಬ್ಬರು ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಲಾಡ್ಜ್​ನ ರೂಮಿನಲ್ಲೇ ವ್ಯಕ್ತಿಯೊಬ್ಬರ ಫೋಟೋಗೆ ಪೂಜೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸಂತೋಷ ಅಡವಿನ್ನವರ(23) ಮತ್ತು ಹನುಮಂತ ಆಲಗೂರ(28) ಆತ್ಮಹತ್ಯೆ ಮಾಡಿಕೊಂಡವರು. ಸಂತೋಷ್ ಮತ್ತು ಹನುಮಂತ ಅವರು ಸೆ.24ರ ತಡರಾತ್ರಿ ಲಾಡ್ಜ್​ಗೆ ಬಂದು ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು. ಶನಿವಾರ ರಾತ್ರಿ 8.30ಕ್ಕೆ ರೂಮ್ ಬಾಯ್​ ಊಟ ಬೇಕೇ? … Continue reading ಸಾಗರದ ಲಾಡ್ಜ್​ನಲ್ಲಿ ಯುವಕರಿಬ್ಬರು ಆತ್ಮಹತ್ಯೆ! ಸಾವಿಗೂ ಮುನ್ನ ವ್ಯಕ್ತಿಯೊಬ್ಬರ ಫೋಟೋಗೆ ಪೂಜೆ ಮಾಡಿದ್ದರು…