ತಾವೇ ಬೆಳೆಸಿದ ಮರದಲ್ಲಿ ದುರಂತ ಅಂತ್ಯ ಕಂಡ ಸಾಲುಮರದ ವೀರಚಾರಿ… ಹಳ್ಳಿಗಳಲ್ಲಿ ಹಸಿರು ಹೊದಿಸಿದ ಸಾಧಕ ಇನ್ನಿಲ್ಲ
ದಾವಣಗೆರೆ: ಸಾಲುಮರ ಎಂದಾಕ್ಷಣ ನಮಗೆ ತಿಮ್ಮಕ್ಕ ನೆನಪಾಗುತ್ತಾರೆ. ಆದರೆ ಅವರಂತೆಯೇ ಸಾಲುಮರಗಳನ್ನು ನೆಟ್ಟವರು ವೀರಾಚಾರಿ. ಯಾವುದಾದರೂ ಮದುವೆಗೆ ಹೋದರೆ ವಧುವರರಿಗೆ ಉಡುಗೊರೆಯಾಗಿ ಇವರು ಗಿಡಗಳನ್ನೇ ಕೊಡುತ್ತಿದ್ದರು. ಇವರು ಹೋದಲ್ಲೆಲ್ಲ ಗಿಡ ನೆಡುತ್ತಿದ್ದರು. ಹಳ್ಳಿಯ ಬಸ್ ನಿಲ್ದಾಣಗಳು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ನೆರಳಾಗುವಂತೆ ಗಿಡ ನೆಟ್ಟು ಬೆಳೆಸಿದ್ದಾರೆ. ಅಂತಹ ವೀರಚಾರಿ ದುರಂತ ಅಂತ್ಯ ಕಂಡಿದ್ದಾರೆ. ಅದೂ ನ್ಯಾಯಬೆಲೆ ಅಂಗಡಿಯಲ್ಲಿನ ಅಕ್ರಮ ವಿರುದ್ಧ ಹೋರಾಟ ನಡೆಸಿ… ನ್ಯಾಯಬೆಲೆ ಅಂಗಡಿಯಲ್ಲಿನ ಅಕ್ರಮ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪರಿಸರಪ್ರೇಮಿ ಸಾಲುಮರದ ವೀರಾಚಾರಿ(70) … Continue reading ತಾವೇ ಬೆಳೆಸಿದ ಮರದಲ್ಲಿ ದುರಂತ ಅಂತ್ಯ ಕಂಡ ಸಾಲುಮರದ ವೀರಚಾರಿ… ಹಳ್ಳಿಗಳಲ್ಲಿ ಹಸಿರು ಹೊದಿಸಿದ ಸಾಧಕ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed