ಒಂದೇ ಕುಟುಂಬದ ನಾಲ್ವರು ಸಹೋದರರ ಪ್ರಾಣ ಹೊತ್ತೊಯ್ದ ಜವರಾಯ! ಬೆಚ್ಚಿಬೀಳಿಸುತ್ತೆ ಆ ಸಂಜೆಯ ಘಟನೆ

ಅಥಣಿ (ಬೆಳಗಾವಿ): ಅಥಣಿ ತಾಲೂಕಿನ ಹಲ್ಯಾಳ ಸಮೀಪದ ಕೃಷ್ಣಾ ನದಿಯಲ್ಲಿ ಹಾಸಿಗೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ದುರಂತ ಅಂತ್ಯ ಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಲ್ಯಾಳ ಗ್ರಾಮದ ಪರಸಪ್ಪ ಗೋಪಾಲ ಬನಸೂಡೆ (42), ಸದಾಶಿವ ಗೋಪಾಲ ಬನಸೋಡೆ (36), ಧರೆಪ್ಪ ಗೋಪಾಲ ಬನಸೋಡೆ (25) ಹಾಗೂ ಶಂಕರ ಗೋಪಾಲ ಬನಸೋಡೆ(23) ಮೃತ ದುರ್ದೈವಿಗಳು. ಲಾಲಸಾಬ್ ಉರುಸ್ ಹಿನ್ನೆಲೆಯಲ್ಲಿ ಬಟ್ಟೆ ಮತ್ತು ಹಾಸಿಗೆ ತೊಳೆಯಲು ಈ ನಾಲ್ವರು ಸಹೋದರರು ಕೃಷ್ಣಾ ನದಿಗೆ ಸೋಮವಾರ … Continue reading ಒಂದೇ ಕುಟುಂಬದ ನಾಲ್ವರು ಸಹೋದರರ ಪ್ರಾಣ ಹೊತ್ತೊಯ್ದ ಜವರಾಯ! ಬೆಚ್ಚಿಬೀಳಿಸುತ್ತೆ ಆ ಸಂಜೆಯ ಘಟನೆ