ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್​, ಅಂಗಾಂಗ ದಾನದಿಂದ 7 ಜನರಿಗೆ ಹೊಸ ಬದುಕು

ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ಅವರು ಮಂಗಳವಾರ ಮುಂಜಾನೆ 3.34ಕ್ಕೆ ನಿಧನರಾಗಿದ್ದು, ಸಾವಿನಲ್ಲೂ 7 ಜನರಿಗೆ ಜೀವದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಮಿದುಳು ಡೆಡ್​ ಆಗಿದ್ದರಿಂದ ವಿಜಯ್​ರ 7 ಅಂಗಾಂಗವನ್ನು ಕುಟುಂಬಸ್ಥರ ದಾನ ಮಾಡಿದ್ದಾರೆ. ಕಣ್ಣು, ಪಿತ್ತಕೋಶ, ಮೂತ್ರಪಿಂಡ, ಹೃದಯದ ಕವಾಟಗಳನ್ನು ದಾನ ಮಾಡಲಾಗಿದ್ದು, 7 ಜನರ ಜೀವ ಉಳಿಸುವ ಕೆಲಸ ಸಾಗಿದೆ. ಹೀಗಾಗಲೇ ಸಂಬಂಧಪಟ್ಟ ಆಸ್ಪತ್ರೆಗಳು ಅಂಗಾಂಗ ತೆಗೆದುಕೊಂಡು ಹೋಗಿದ್ದು, ಅಲ್ಲಿ ಕಸಿ … Continue reading ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್​, ಅಂಗಾಂಗ ದಾನದಿಂದ 7 ಜನರಿಗೆ ಹೊಸ ಬದುಕು