ಚಂದ್ರಶೇಖರ ಗುರೂಜಿ ಹಂತಕರ ಬಂಧನ: ತನಿಖೆಗಾಗಿ 5 ತಂಡ ರಚನೆ
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹಂತಕರನ್ನ ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ ಗುರೂಜಿ ಕೊಲೆಯಾದ ನಾಲ್ಕು ಗಂಟೆಯಲ್ಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಿಬ್ಬರನ್ನೂ ರಾಮದುರ್ಗದಲ್ಲಿ ಬಂಧಿಸಿದ್ದಾರೆ. ಗುರೂಜಿಯನ್ನು ಕೊಂದು ಕಾರಿನಲ್ಲಿ ಬೆಳಗಾವಿ ಕಡೆ ಹೊರಟಿದ್ದ ಆರೋಪಿಗಳ ಹೆಡೆಮುರಿಕಟ್ಟಿದೆ ಎಸಿಪಿ ವಿನೋದ ನೇತೃತ್ವದ ತಂಡ. ಮಹಾಂತೇಶ ಶಿರೂರ ಮತ್ತು ಮಂಜುನಾಥ ಮರೇವಾಡ ಬಂಧಿತರು. ಇವರಿಬ್ಬರೂ ಕಲಘಟಗಿ ತಾಕೂಕಿನ ಧುಮ್ಮವಾಡದವರು. ಆರೋಪಿ ಮಹಾಂತೇಶ ಶಿರೂರ, ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿ. ಈತನ ಪತ್ನಿ ವನಜಾಕ್ಷಿಯೂ ಇದೇ … Continue reading ಚಂದ್ರಶೇಖರ ಗುರೂಜಿ ಹಂತಕರ ಬಂಧನ: ತನಿಖೆಗಾಗಿ 5 ತಂಡ ರಚನೆ
Copy and paste this URL into your WordPress site to embed
Copy and paste this code into your site to embed