ಸೋರುತಿಹುದು ಶಾಲೆ… ಏಣಿ ಹತ್ತಿ ನೋಡಿದ ಶಾಸಕ!

ಕೊಪ್ಪಳ: ಜಿಲ್ಲೆಯಲ್ಲಿ ಎರಡು ದಿನದಿಂದ ಧಾರಾಕಾರ ಮಳೆಯಾಗಿದ್ದು, ಕುಷ್ಟಗಿ ಪಟ್ಟಣದ ಸರ್ಕಾರಿ ಶಾಲಾ ಕಾಲೇಜು ಕಟ್ಟಡ ಸೋರುತ್ತಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಏಣಿ ಮೂಲಕ ಸರ್ಕಾರಿ ಶಾಲೆ ಕಟ್ಟಡದ ಮೇಲಕ್ಕೆ ಹತ್ತಿ ಖುದ್ದು ಪರಿಶೀಲನೆ ನಡೆಸಿದರು. 50 ವರ್ಷಗಳ ಹಿಂದೆ ನಿರ್ಮಿಸಿರುವ ಈ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ … Continue reading ಸೋರುತಿಹುದು ಶಾಲೆ… ಏಣಿ ಹತ್ತಿ ನೋಡಿದ ಶಾಸಕ!