ಶಾಲಾ ಬಸ್ಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ಶಿಕ್ಷಕ ಸಾವು
ಚಿತ್ರದುರ್ಗ: ಶಾಲಾ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ನಂದಿಹಳ್ಳಿ ಬಳಿ ಸಂಭವಿಸಿದೆ. ಬಹದ್ದೂರ್ಘಟ್ಟ ಗ್ರಾಮದ ಕಲ್ಲಮ್ಮ ಪ್ರೌಢಶಾಲೆ ಶಿಕ್ಷಕ ಪ್ರದೀಪ್(40) ಮೃತರು. ಶನಿವಾರ ಬೆಳಗ್ಗೆ ತರಗತಿಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ನಂದಿಹಳ್ಳಿ ಬಳಿ ಸ್ಕೂಲ್ ಬಸ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಶಿಕ್ಷಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆರೆಮನೆಯ ಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್! ಆಟ-ಪಾಠದ … Continue reading ಶಾಲಾ ಬಸ್ಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ಶಿಕ್ಷಕ ಸಾವು
Copy and paste this URL into your WordPress site to embed
Copy and paste this code into your site to embed