ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ
ಕಿನ್ನಿಗೋಳಿ(ದ.ಕ.): ಇಡೀ ಜಗತ್ತಿನ ಆಶೀರ್ವಾದ ಇರುವ ವ್ಯಕ್ತಿಗೆ ಯಾವುದೇ ತೊಂದರೆ ಬರಲ್ಲ. ಲೋಕದ ರಕ್ಷಣೆ ಮಾಡುವ ಮಾಯೆ ನಾನು. ನಿಮಗೆ ಭಯ ಬೇಡ, ಯಾವುದೇ ತೊಂದರೆ ಬರದ ರೀತಿಯಲ್ಲಿ ನಾನು ನೋಡಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ ನೀಡಿದೆ. ಶಿಬರೂರು ಕೊಡಮಣಿತ್ತಾಯ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯಕ್ಕಾಗಿ ದೈವಕ್ಕೆ ತುಡರಬಲಿ ಸೇವೆ ನೆರವೇರಿತು. ಪಂಜಾಬ್ನಲ್ಲಿ ಪ್ರಧಾನಿಗೆ ಭದ್ರತಾಲೋಪ ಪ್ರಕರಣ ನಡೆಯುತ್ತಿದ್ದಂತೆ, ಅವರಿಗೆ ದೀರ್ಘಾಯುಷ್ಯ ನೀಡಲೆಂದು ಅನೇಕ ಕಡೆ … Continue reading ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ
Copy and paste this URL into your WordPress site to embed
Copy and paste this code into your site to embed