ಹರ್ಷನ ಅಕ್ಕನಿಗೆ ಬಿಜೆಪಿಯಿಂದ ಟಿಕೆಟ್ ಕೊಡಿ, ನಾವು ಕಾಂಗ್ರೆಸ್​ನಿಂದ ಅಭ್ಯರ್ಥಿಯನ್ನೇ ಹಾಕಲ್ಲ!

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದ ತನಿಖೆ ಪೊಲೀಸರಿಗೆ ತಲೆನೋವಾಗಿದ್ದರೆ ರಾಜಕೀಯ ಪಕ್ಷಗಳಿಗೆ ರಾಜಕಾರಣಕ್ಕೆ ಒಂದು ಟೀಕೆ ಮಾಡಲು ಅಸ್ತ್ರ ಸಿಕ್ಕಂತಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಹರ್ಷನ ಸಹೋದರಿ ಅಶ್ವಿನಿಗೆ ಬಿಜೆಪಿ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷದಿಂದ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕೆಣಕಿದ್ದರೆ, ಹಿಂಬಾಗಿಲ ರಾಜಕಾರಣ ಬಿಟ್ಟು, ಕಾರ್ಪೋರೇಷನ್ ಚುನಾವಣೆಗೆ ಸ್ಪರ್ಧಿಸಿ ಹರಿಪ್ರಸಾದ್ ಗೆದ್ದುಬರಲಿ. ಆ ನಂತರ ಸವಾಲು ಹಾಕಲಿ ಎಂದು ಬಿಜೆಪಿ ತಿರುಗೇಟು ನೀಡಿದೆ. … Continue reading ಹರ್ಷನ ಅಕ್ಕನಿಗೆ ಬಿಜೆಪಿಯಿಂದ ಟಿಕೆಟ್ ಕೊಡಿ, ನಾವು ಕಾಂಗ್ರೆಸ್​ನಿಂದ ಅಭ್ಯರ್ಥಿಯನ್ನೇ ಹಾಕಲ್ಲ!