ಗಂಡನ ಎದುರೇ ಮಹಿಳೆಯನ್ನ ವಿವಸ್ತ್ರಗೊಳಿಸಿ ಗ್ಯಾಂಗ್ರೇಪ್ಗೆ ಯತ್ನ! ಗೃಹ ಸಚಿವರ ಊರಲ್ಲೇ ಹೇಯಕೃತ್ಯ
ತೀರ್ಥಹಳ್ಳಿ: ಆಸ್ಪತ್ರೆಯಿಂದ ಮನೆಗೆ ತೆರಳುವ ವೇಳೆ ಪತಿಯ ಎದುರೇ ಮಹಿಳೆಯನ್ನ ಬೆತ್ತಲೆಗೊಳಿಸಿ ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ಬರುವ ತೀರ್ಥಹಳ್ಳಿ ತಾಲೂಕಿನ ಆರಗ ಬಳಿ ನಡೆದಿದೆ. ಎರಡು ದಿನಗಳ ಹಿಂದೆ ಈ ದುರ್ಘಟನೆ ಸಂಭವಿಸಿದ್ದು, ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದ್ದು, ದಲಿತ ಸಂಘಟನೆ ಪಟ್ಟು ಹಿಡಿದ ನಂತರ ಎಫ್ಐಆರ್ ದಾಖಲಾಗಿದೆ. ಅನಾರೋಗ್ಯದ ಕಾರಣ ಪತ್ನಿಗೆ ಚಿಕಿತ್ಸೆ ಕೊಡಿಸಲು ಸೋಮವಾರ ಸಂಜೆ ಆಸ್ಪತ್ರೆಗೆಂದು ಪತ್ನಿಯನ್ನು ತೀರ್ಥಹಳ್ಳಿಗೆ ಕರೆದುಕೊಂಡು ಗಂಡ … Continue reading ಗಂಡನ ಎದುರೇ ಮಹಿಳೆಯನ್ನ ವಿವಸ್ತ್ರಗೊಳಿಸಿ ಗ್ಯಾಂಗ್ರೇಪ್ಗೆ ಯತ್ನ! ಗೃಹ ಸಚಿವರ ಊರಲ್ಲೇ ಹೇಯಕೃತ್ಯ
Copy and paste this URL into your WordPress site to embed
Copy and paste this code into your site to embed