ಗಂಡನ ಎದುರೇ ಮಹಿಳೆಯನ್ನ ವಿವಸ್ತ್ರಗೊಳಿಸಿ ಗ್ಯಾಂಗ್​ರೇಪ್​ಗೆ ಯತ್ನ! ಗೃಹ ಸಚಿವರ ಊರಲ್ಲೇ ಹೇಯಕೃತ್ಯ

ತೀರ್ಥಹಳ್ಳಿ: ಆಸ್ಪತ್ರೆಯಿಂದ ಮನೆಗೆ ತೆರಳುವ ವೇಳೆ ಪತಿಯ ಎದುರೇ ಮಹಿಳೆಯನ್ನ ಬೆತ್ತಲೆಗೊಳಿಸಿ ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ಬರುವ ತೀರ್ಥಹಳ್ಳಿ ತಾಲೂಕಿನ ಆರಗ ಬಳಿ ನಡೆದಿದೆ. ಎರಡು ದಿನಗಳ ಹಿಂದೆ ಈ ದುರ್ಘಟನೆ ಸಂಭವಿಸಿದ್ದು, ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದ್ದು, ದಲಿತ ಸಂಘಟನೆ ಪಟ್ಟು ಹಿಡಿದ ನಂತರ ಎಫ್‌ಐಆರ್ ದಾಖಲಾಗಿದೆ. ಅನಾರೋಗ್ಯದ ಕಾರಣ ಪತ್ನಿಗೆ ಚಿಕಿತ್ಸೆ ಕೊಡಿಸಲು ಸೋಮವಾರ ಸಂಜೆ ಆಸ್ಪತ್ರೆಗೆಂದು ಪತ್ನಿಯನ್ನು ತೀರ್ಥಹಳ್ಳಿಗೆ ಕರೆದುಕೊಂಡು ಗಂಡ … Continue reading ಗಂಡನ ಎದುರೇ ಮಹಿಳೆಯನ್ನ ವಿವಸ್ತ್ರಗೊಳಿಸಿ ಗ್ಯಾಂಗ್​ರೇಪ್​ಗೆ ಯತ್ನ! ಗೃಹ ಸಚಿವರ ಊರಲ್ಲೇ ಹೇಯಕೃತ್ಯ