ಸಿಎಂಗೆ ಐಟಿ ಕಂಪನಿಗಳಿಂದ ಶಾಕಿಂಗ್​ ಪತ್ರ! ಬೆಂಗಳೂರನ್ನು ತೊರೆಯಲು ಐಟಿ ಕಂಪನಿಗಳ ನಿರ್ಧಾರ?

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿಂದ ಐಟಿ ಕಂಪನಿಗಳು ವಲಸೆ ಹೋಗುವುದಾಗಿ ಎಚ್ಚರಿಕೆ ನೀಡಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೊರವರ್ತುಲ ರಸ್ತೆಗಳ ಕಂಪನಿಗಳ ಅಸೋಸಿಯೇಷನ್​ನಿಂದ​ ಪತ್ರ ಬರೆದು, ಬೆಂಗಳೂರಿಂದ ಐಟಿ ಕಂಪನಿಗಳು ಅನಿವಾರ್ಯವಾಗಿ ಬೇರೆ ಕಡೆ ವಲಸೆ ಹೋಗಬೇಕಾಗುತ್ತೆ. ಹೂಡಿಕೆ ವಾಪಸ್​ ತೆಗೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಲಾಗಿದೆ. ಆ.30ರಂದು ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿತ್ತು. ಮಳೆಯ ಪರಿಣಾಮ ಐಟಿ ಕಂಪನಿಗಳ ಒಳಭಾಗದಲ್ಲಿ ನೀರು ಬಂದಿತ್ತು. ಐದು ಗಂಟೆ ಕಾಲ ಹೊರವರ್ತುಲ ರಸ್ತೆಯಲ್ಲಿ ಟೆಕ್ಕಿಗಳು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿದ್ದರು. … Continue reading ಸಿಎಂಗೆ ಐಟಿ ಕಂಪನಿಗಳಿಂದ ಶಾಕಿಂಗ್​ ಪತ್ರ! ಬೆಂಗಳೂರನ್ನು ತೊರೆಯಲು ಐಟಿ ಕಂಪನಿಗಳ ನಿರ್ಧಾರ?