ಮುಂದಿನ ಚುನಾವಣೆಯೇ ನನಗೆ ಕೊನೇ… ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ: ಸಿದ್ದರಾಮಯ್ಯ

ಮೈಸೂರು: ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ… ಈ ಎಲ್ಲ ಕ್ಷೇತ್ರದ ಜನರೂ ನನ್ನನ್ನು ಆಹ್ವಾನಿಸಿದ್ದಾರೆ. ಆದರೆ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ. ಮುಂದಿನ ಚುನಾವಣೆಯೇ ನನಗೆ ಕೊನೇ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ ಎಂದರು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಲ್ಲಿ ನನಗೆ ರಾಜಕೀಯ ಪುನರ್ಜನ್ಮ ಸಿಕ್ತೋ ಅಲ್ಲಿಯೇ ನನ್ನನ್ನು ಸೋಲಿಸಿದ್ರು. ಹಾಗಂತ ಬೇಸರ ಮಾಡಿಕೊಳ್ಳೋಕೆ ಆಗಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ … Continue reading ಮುಂದಿನ ಚುನಾವಣೆಯೇ ನನಗೆ ಕೊನೇ… ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ: ಸಿದ್ದರಾಮಯ್ಯ