ಕ್ಷೇತ್ರ ಹುಡುಕುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಇಂತಹ ಪರಿಸ್ಥಿತಿ ಬರಬಾರದಿತ್ತು…

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಅವರಿಗೆ ಸ್ವಂತ ಕ್ಷೇತ್ರವಿಲ್ಲ. ಮಾಜಿ ಮುಖ್ಯಮಂತ್ರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಾಲೆಳೆದಿದ್ದಾರೆ. ಸುದ್ದಿಗಾರರ ಜತೆಗೆ ಶುಕ್ರವಾರ ಮಾತನಾಡಿದ ವಿಶ್ವನಾಥ್​, ಸಿದ್ದರಾಮಯ್ಯ ಶಿಷ್ಯಂದಿರು ಎಲ್ಲವನ್ನು ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಹೇಳಿದರೆ ಕಾಂಗ್ರೆಸ್​ಗೆ 150 ಸೀಟು ಬರುತ್ತವೆ ಅಂತಾನೂ ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಸಿಎಂ ಆದಾಗಲೇ 70 ಸ್ಥಾನಗಳಿಗೆ ನಿಂತಿದ್ದೇಕೆ? ಎಂಬುದನ್ನು ಹೇಳಬೇಕು ಎಂದು ಮಾತಿನಲ್ಲೇ ತಿವಿದರು. … Continue reading ಕ್ಷೇತ್ರ ಹುಡುಕುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಇಂತಹ ಪರಿಸ್ಥಿತಿ ಬರಬಾರದಿತ್ತು…