ಅಣ್ಣನಿಂದಲೇ ಕೊಲೆಯಾದ ನವವಿವಾಹಿತೆ! ಮೊದಲೇ ನೊಂದಿದ್ದ ಆ ಜೀವಕ್ಕೆ ಬದುಕಲು ಬಿಡಲೇ ಇಲ್ಲ…
ಹುಬ್ಬಳ್ಳಿ: ವಾರದ ಹಿಂದಷ್ಟೇ ಮದುವೆ ಆಗಿದ್ದ ತಂಗಿಯನ್ನ ಅಣ್ಣನೇ ಬರ್ಬರವಾಗಿ ಕೊಂದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಘಟನೆ ನವಲಗುಂದ ಪಟ್ಟಣದ ಕಲ್ಮೇಶ್ವರ ಗುಡಿ ಓಣಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಶಶಿಕಲಾ ನಿಂಗಪ್ಪ ಸುಣಗಾರ (31) ಹತ್ಯೇಗಿಡಾದವರು. ಈಕೆಯ ಸಹೋದರ ಮಹಾಂತೇಶ ಶರಣಪ್ಪನವರ ಕೊಲೆಗೈದ ಆರೋಪಿ. ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಶಶಿಕಲಾ 8 ದಿನಗಳ ಹಿಂದೆ ರವಿ ಪಾಠಕ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದಳು. ಗಂಡನ ಮನೆಯಲ್ಲಿದ್ದ ತಂಗಿ ಬಳಿ ಮಂಗಳವಾರ ಹೋದ ಅಣ್ಣ, ಆಕೆಯ ಕಣ್ಣಿಗೆ … Continue reading ಅಣ್ಣನಿಂದಲೇ ಕೊಲೆಯಾದ ನವವಿವಾಹಿತೆ! ಮೊದಲೇ ನೊಂದಿದ್ದ ಆ ಜೀವಕ್ಕೆ ಬದುಕಲು ಬಿಡಲೇ ಇಲ್ಲ…
Copy and paste this URL into your WordPress site to embed
Copy and paste this code into your site to embed