ಹಾವಿನ ಮೊಟ್ಟೆ ಒಡೆಯಲು 54 ದಿನ ಹೆದ್ದಾರಿ ಕಾಮಗಾರಿ ಸ್ಥಗಿತ!
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯನ್ನು 54 ದಿನ ಸ್ಥಗಿತಗೊಳಿಸಲಾಗಿತ್ತು. ಕಾರಣ ಹಾವಿನ ಮೊಟ್ಟೆ ಒಡೆಯುವ ತನಕ ಕಾಯುತ್ತಿದ್ದದ್ದು! ರಸ್ತೆ ಕಾಮಗಾರಿ ಹೊಣೆ ಹೊತ್ತಿರುವ ಉರಾಳುಂಗಲ್ ಸೊಸೈಟಿಯು ಅರಣ್ಯ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ 54 ದಿನಗಳ ಕಾಲ ಕಾಮಗಾರಿಯನ್ನು ತಡೆಹಿಡಿದಿತ್ತು. ಸೋಮವಾರ 24 ಮೊಟ್ಟೆಗಳು ಒಡೆದಿವೆ. ಹದಿನೈದು ಹಾವಿನ ಮರಿಗಳನ್ನು ಕಾಡಿಗೆ ಸಾಗಿಸಲಾಗಿದೆ. ಉಳಿದ ಒಂಬತ್ತು ಮರಿಗಳನ್ನು ಶೀಘ್ರದಲ್ಲೇ ಅರಣ್ಯಕ್ಕೆ ಬಿಡಲಾಗುವುದು ಎಂದು ಉರಗ ತಜ್ಞ ಅಮೀನ್ ತಿಳಿಸಿದ್ದಾರೆ. ಅಂದಹಾಗೆ ರಸ್ತೆ ಕಾಮಗಾರಿ ತಡೆಗೂ-ಹಾವಿನ … Continue reading ಹಾವಿನ ಮೊಟ್ಟೆ ಒಡೆಯಲು 54 ದಿನ ಹೆದ್ದಾರಿ ಕಾಮಗಾರಿ ಸ್ಥಗಿತ!
Copy and paste this URL into your WordPress site to embed
Copy and paste this code into your site to embed