ಕರೊನಾ ಸೋಂಕಿನಿಂದ ಸತ್ತವನ ಮೃತದೇಹ ತಬ್ಬಿಕೊಂಡು ತುಟಿಗೆ ಮುತ್ತಿಟ್ಟ ಭೂಪ! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
ತೆಲಂಗಾಣ: ಕರೊನಾ ಹೆಸರು ಕೇಳಿದ್ರೆ ಸಾಕು ಜನ ಬೆಚ್ಚಿಬೀಳ್ತಾರೆ. ಸೋಂಕು ತಗುಲುವ ಭೀತಿಯಲ್ಲಿ ಅಕ್ಕಪಕ್ಕದ ಮನೆಯವರೊಂದಿಗಿನ ಭೇಟಿಗೂ ಬಹುತೇಕರು ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. ಇನ್ನು ಕರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಹೋಗುತ್ತಿಲ್ಲ. ತನ್ನದೇ ಕುಟುಂಬದ ವ್ಯಕ್ತಿ ಸತ್ತರೂ ಕೆಲವರು ಸೋಂಕು ಹರಡುವ ಭೀತಿಯಲ್ಲಿ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ಆದರೆ, ಇಲ್ಲೊಬ್ಬ ಭೂಪ ಕರೊನಾ ಸೋಂಕಿನಿಂದ ಮೃತಪಟ್ಟ ಅಪರಿಚಿತ ವ್ಯಕ್ತಿಯ ಶವವನ್ನು ತಬ್ಬಿಕೊಂಡಿದ್ದಲ್ಲದೆ, ಮೃತದೇಹದ ತುಟಿಗೆ ಮುತ್ತಿಕ್ಕಿದ್ದಾನೆ! ಹೌದು, ಇಂತಹ ಘಟನೆ ಆಂಧ್ರಪ್ರದೇಶದ ಗಡಿ ಭಾಗದ ಜಿಲ್ಲೆ ಖಮ್ಮಮ್ನಲ್ಲಿ ಭಾನುವಾರ ಸಂಭವಿಸಿದ್ದು, … Continue reading ಕರೊನಾ ಸೋಂಕಿನಿಂದ ಸತ್ತವನ ಮೃತದೇಹ ತಬ್ಬಿಕೊಂಡು ತುಟಿಗೆ ಮುತ್ತಿಟ್ಟ ಭೂಪ! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
Copy and paste this URL into your WordPress site to embed
Copy and paste this code into your site to embed