ರಾತ್ರೋರಾತ್ರಿ ಮಲಗಿದ್ದಲ್ಲೇ ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! ಬೆಚ್ಚಿಬಿದ್ದ ಸ್ಥಳೀಯರು
ಕೋಲಾರ: ಮಲಗಿದ್ದಲಲ್ಲೇ ತಂದೆಯ ತಲೆಯನ್ನ ಪಾಪಿ ಮಗನೊಬ್ಬ ರುಬ್ಬುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಅಂಬೇಡ್ಕರ್ ಪಾಳ್ಯದ ವೆಂಕಟೇಶ್ (65) ಮಗನಿಂದಲೇ ಕೊಲೆಯಾದ ದುರ್ದೈವಿ. ನವೀನ್ ಪ್ರಕಾಶ್ ಕೊಲೆ ಮಾಡಿದವ. ಹಾಳಾಗಿದ್ದ ಮಗನ ಕೌಟುಂಬಿಕ ಸಮಸ್ಯೆ ಸರಿ ಪಡಿಸಲು ಮುಂದಾದ ತಂದೆ ಮತ್ತು ಮಗ ನಡುವೆ ಗುರುವಾರ ತಡರಾತ್ರಿ ಗಲಾಟೆ ನಡೆದಿತ್ತು. ಇದೇ ಸಿಟ್ಟಿನಲ್ಲಿ ಮಲಗಿದ್ದ ತಂದೆಯ ತಲೆ ಮೇಲೆ ಅಡುಗೆ ಮನೆಯಲ್ಲಿದ್ದ ರುಬ್ಬುವ … Continue reading ರಾತ್ರೋರಾತ್ರಿ ಮಲಗಿದ್ದಲ್ಲೇ ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! ಬೆಚ್ಚಿಬಿದ್ದ ಸ್ಥಳೀಯರು
Copy and paste this URL into your WordPress site to embed
Copy and paste this code into your site to embed