ಬೆಂಗಳೂರು: ಹಾಡಹಗಲೇ ಅಪ್ಪನೊಬ್ಬ ತನ್ನ ಮಗನಿಗೆ ನಡುರಸ್ತೆಯಲ್ಲಿ ಬೆಂಕಿ ಇಟ್ಟು ಕೊಂದ ಘಟನೆ ಅಜಾದ್ ನಗರದಲ್ಲಿ ಸಂಭವಿಸಿದೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಅಪ್ಪನಿಂದಲೇ ಕೊಲೆಯಾದ ಮಗನ ಹೆಸರು ಅರ್ಪಿತ್. ಆರೋಪಿ ಸುರೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ದೊಡ್ಡ ದೊಡ್ಡ ಬಿಲ್ಡಿಂಗ್ ಪ್ಯಾಬ್ರಿಕೇಷನ್ ಬಿಜಿನೆಸ್ ಮಾಡಿಕೊಂಡಿದ್ದ. ಈ ಜವಾಬ್ದಾರಿಯನ್ನು ಮಗನಿಗೆ ಸುರೇಂದ್ರ ನೀಡಿದ್ದ. ವ್ಯವಹಾರದಲ್ಲಿ ಸಾಕಷ್ಟು ಏರುಪೇರಾಗಿತ್ತು. ಹಣದ ಲೆಕ್ಕದಲ್ಲೂ ವ್ಯತ್ಯಾಸ ಕಂಡುಬಂದಿತ್ತು. ಇದೇ ವಿಚಾರಕ್ಕೆ ಬಿಜಿನೆಸ್ ಮೆಟೀರಿಯಲ್ ಇಟ್ಟಿದ್ದ ಗೋದಾಮಿನಲ್ಲಿ … Continue reading ಬೆಂಗ್ಳೂರಲ್ಲಿ ಹಾಡಹಗಲೇ ಮಗನಿಗೆ ಬೆಂಕಿ ಇಟ್ಟು ಕೊಂದ ತಂದೆ! ಅಪ್ಪಾ.. ಪ್ಲೀಸ್ ಬೇಡಪ್ಪ… ಅಂದ್ರೂ ಕರಗಲಿಲ್ಲ ಕ್ರೂರಿ ಮನಸ್ಸು
Copy and paste this URL into your WordPress site to embed
Copy and paste this code into your site to embed