ಬೆಂಗ್ಳೂರಲ್ಲಿ ಹಾಡಹಗಲೇ ಮಗನಿಗೆ ಬೆಂಕಿ ಇಟ್ಟು ಕೊಂದ ತಂದೆ! ಅಪ್ಪಾ.. ಪ್ಲೀಸ್​ ಬೇಡಪ್ಪ… ಅಂದ್ರೂ ಕರಗಲಿಲ್ಲ ಕ್ರೂರಿ ಮನಸ್ಸು

ಬೆಂಗಳೂರು: ಹಾಡಹಗಲೇ ಅಪ್ಪನೊಬ್ಬ ತನ್ನ ಮಗನಿಗೆ ನಡುರಸ್ತೆಯಲ್ಲಿ ಬೆಂಕಿ ಇಟ್ಟು ಕೊಂದ ಘಟನೆ ಅಜಾದ್ ನಗರದಲ್ಲಿ ಸಂಭವಿಸಿದೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿದೆ. ಅಪ್ಪನಿಂದಲೇ ಕೊಲೆಯಾದ ಮಗನ ಹೆಸರು ಅರ್ಪಿತ್​. ಆರೋಪಿ ಸುರೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ದೊಡ್ಡ ದೊಡ್ಡ ಬಿಲ್ಡಿಂಗ್ ಪ್ಯಾಬ್ರಿಕೇಷನ್ ಬಿಜಿನೆಸ್ ಮಾಡಿಕೊಂಡಿದ್ದ. ಈ ಜವಾಬ್ದಾರಿಯನ್ನು ಮಗನಿಗೆ ಸುರೇಂದ್ರ ನೀಡಿದ್ದ. ವ್ಯವಹಾರದಲ್ಲಿ ಸಾಕಷ್ಟು ಏರುಪೇರಾಗಿತ್ತು. ಹಣದ ಲೆಕ್ಕದಲ್ಲೂ ವ್ಯತ್ಯಾಸ ಕಂಡುಬಂದಿತ್ತು. ಇದೇ ವಿಚಾರಕ್ಕೆ ಬಿಜಿನೆಸ್ ಮೆಟೀರಿಯಲ್ ಇಟ್ಟಿದ್ದ ಗೋದಾಮಿನಲ್ಲಿ … Continue reading ಬೆಂಗ್ಳೂರಲ್ಲಿ ಹಾಡಹಗಲೇ ಮಗನಿಗೆ ಬೆಂಕಿ ಇಟ್ಟು ಕೊಂದ ತಂದೆ! ಅಪ್ಪಾ.. ಪ್ಲೀಸ್​ ಬೇಡಪ್ಪ… ಅಂದ್ರೂ ಕರಗಲಿಲ್ಲ ಕ್ರೂರಿ ಮನಸ್ಸು