ಭಾರತ್ ಜೋಡೋ ಯಾತ್ರೆಗೆ ನಾಳೆ ಸೋನಿಯಾ ಆಗಮನ: ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಬ್ಬರ
ಮೈಸೂರು: ಕಾಂಗ್ರೆಸ್ಗೆ ನವ ಚೈತನ್ಯ ನೀಡುವ ಉದ್ದೇಶದಿಂದ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಮಗನಿಗೆ ಸಾಥ್ ನೀಡಲು ಕಾಂಗ್ರೆಸ್ನ ರಾಷ್ಟ್ರ ನಾಯಕಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದು, ನಾಳೆ ಮೈಸೂರಿನಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. … Continue reading ಭಾರತ್ ಜೋಡೋ ಯಾತ್ರೆಗೆ ನಾಳೆ ಸೋನಿಯಾ ಆಗಮನ: ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಬ್ಬರ
Copy and paste this URL into your WordPress site to embed
Copy and paste this code into your site to embed