ತುಮಕೂರು: ರಾಜ್ಯಸಭೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರ ವಿರುದ್ಧ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ನಿಂದ ಜೈರಾಮ್ ರಮೇಶ್ಗೆ ಟಿಕೆಟ್ ಒಲಿದಿದೆ. ಇದರ ಬೆನ್ನಲ್ಲೇ ಅಸಮಾಧಾನ ಹೊರಹಾಕಿರುವ ಎಸ್.ಪಿ. ಮುದ್ದಹನುಮೇಗೌಡ, ಕಳೆದ ಬಾರಿ ಸಂಸತ್ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡದೆ, ಈಗ ರಾಜ್ಯಸಭೆಯಲ್ಲೂ ಅವಕಾಶ ನೀಡದೆ ನನ್ನನ್ನು ರಾಜಕೀಯದಿಂದ ಮುಗಿಸುವ ಹುನ್ನಾರ ನಡೆಸಿದ್ದಾರೆ ಎಂದು ಹರಿಹಾಯ್ದರು. ನನಗೆ ಟಿಕೆಟ್ ನೀಡದೆ ವಂಚಿಸಿಬಹುದು, ಆದರೆ ಕುಣಿಗಲ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ … Continue reading ಮತ್ತೆ ಕೈ ತಪ್ಪಿದ ಟಿಕೆಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಿಡಿದೆದ್ದ ಮುದ್ದಹನುಮೇಗೌಡ, ಕುಣಿಗಲ್ನಲ್ಲಿ ಸ್ಪರ್ಧೆ ಖಚಿತ
Copy and paste this URL into your WordPress site to embed
Copy and paste this code into your site to embed