ಶ್ರೀಶೈಲದಲ್ಲಿ ಕರ್ನಾಟಕದ ಭಕ್ತರು ಸುರಕ್ಷಿತವಾಗಿದ್ದಾರೆ, ಭಯ ಪಡಬೇಡಿ: ಶ್ರೀಶೈಲ ಜಗದ್ಗುರುಗಳು

ಬೆಂಗಳೂರು: ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗರು ಸುರಕ್ಷಿತವಾಗಿದ್ದಾರೆ, ಭಯಪಡುವ ಅಗತ್ಯವಿಲ್ಲ. ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಗಾಯಗೊಂಡ ಕರ್ನಾಟಕದ ವ್ಯಕ್ತಿ ಬದುಕಿದ್ದಾರೆ, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರು ತಿಳಿಸಿದ್ದಾರೆ. ಬುಧವಾರ ರಾತ್ರಿ ಶ್ರೀಶೈಲ ಕ್ಷೇತ್ರದಲ್ಲಿ ಕರ್ನಾಟಕದಿಂದ ಒಬ್ಬ ಭಕ್ತ ಹಾಗೂ ಸ್ಥಳೀಯ ಹೋಟೆಲ್​ವೊಂದರ ವ್ಯಕ್ತಿ ನಡುವೆ ಶುರುವಾದ ಜಗಳ 2 ಸಮುದಾಯದಗಳವರೆಗೆ ಹಬ್ಬಿ ಗಲಾಟೆ ಆಗಿದೆ. ಕರ್ನಾಟಕದ ಭಕ್ತನ ಮೇಲೆ ಹೋಟೆಲ್​ನಲ್ಲಿದ್ದ ವ್ಯಕ್ತಿ ಹಲ್ಲೆ ಮಾಡಿದ್ದರಿಂದ ಗಾಯಗೊಂಡಿದ್ದಾನೆ. ಕರ್ನಾಟಕದ ವ್ಯಕ್ತಿಯನ್ನು … Continue reading ಶ್ರೀಶೈಲದಲ್ಲಿ ಕರ್ನಾಟಕದ ಭಕ್ತರು ಸುರಕ್ಷಿತವಾಗಿದ್ದಾರೆ, ಭಯ ಪಡಬೇಡಿ: ಶ್ರೀಶೈಲ ಜಗದ್ಗುರುಗಳು