ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ ರೂ. ಅನುದಾನ ಕೊಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ, ವಿವಿಧ ವಲಯಗಳಿಗೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?
- ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,479 ಕೋಟಿ ರೂ.
- ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು 55,657 ಕೋಟಿ ರೂ.
- ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ.
- ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 3,102 ಕೋಟಿ ರೂ.
- ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ.
- ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂ. ಅನುದಾನ ಮೀಸಲು
ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ: ‘ಸಿಎಂ ಆರೋಗ್ಯವಾಹಿನಿ’ ಘೋಷಣೆ, ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು