ವಿವಿಧ ಸಂಘಟನೆಗಳ ಸದಸ್ಯರ ವಿರುದ್ಧದ 35 ಕ್ರಿಮಿನಲ್​ ಕೇಸ್​ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ಅಸ್ತು

ಬೆಂಗಳೂರು: ಹಲವು ಸಂಘಟನೆಗಳ ಸದಸ್ಯರ ವಿರುದ್ಧ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 35 ಕ್ರಿಮಿನಲ್​ ಮೊಕದ್ದಮೆಗಳನ್ನು ವಾಪಸ್​ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯು 35 ಕ್ರಿಮಿನಲ್​ ಕೇಸ್​ ಹಿಂಪಡೆಯುವ ಪ್ರಸ್ತಾವನೆಗೆ ಅಸ್ತು ಎಂದಿದೆ. ಸಂಘ-ಪರಿವಾರ, ಕನ್ನಡಪರ, ರೈತಪರ ಸಂಘಟನೆಗಳ ಸದಸ್ಯರ ವಿರುದ್ಧ ವಿವಿಧ ಠಾಣೆಗಳಲ್ಲಿ ಹೂಡಿರುವ ದಾವೆಗಳನ್ನು ಕೈಬಿಡಲು ಸಚಿವ ಸಂಪುಟದ ಉಪ ಸಮಿತಿ ತೀರ್ಮಾನಿಸಿ, ಶಿಫಾರಸು ಮಾಡಿತ್ತು ಎಂದು ಮೂಲಗಳು ತಿಳಿಸಿವೆ. ಒಂದು ವಾರದ … Continue reading ವಿವಿಧ ಸಂಘಟನೆಗಳ ಸದಸ್ಯರ ವಿರುದ್ಧದ 35 ಕ್ರಿಮಿನಲ್​ ಕೇಸ್​ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ಅಸ್ತು