ಸಾರಿಗೆ ಬಸ್​ ಚಾಲಕನ ಹತ್ಯೆ ಪಕ್ಕಾ ಪ್ಲಾನ್ಡ್! ಇದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ… ಬೆಚ್ಚಿಬೀಳಿಸುತ್ತೆ ನಿನ್ನೆ ನಡೆದ ಘಟನೆ

ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಕೆಲಸಕ್ಕೆ ಹಾಜರಾದ ಕೆಎಸ್​ಆರ್​ಟಿಸಿ ಬಸ್​ ಚಾಲಕನಿಗೆ ಕಿಡಿಗೇಡಿಗಳು ಮನಸೋಇಚ್ಛೆ ಕಲ್ಲು ಬೀಸಿ ಹತ್ಯೆ ಮಾಡಿದ್ದ ಪಕ್ರರಣ ಸಂಬಂಧ ಸ್ಫೋಟಕ ರಹಸ್ಯ ಬಯಲಾಗಿದೆ. ಶುಕ್ರವಾರ ವಿಜಯಪುರದಿಂದ ಜಮಖಂಡಿ ನಗರಕ್ಕೆ ಬಸ್ ಚಲಾಯಿಸಿಕೊಂಡು ಜಮಖಂಡಿ ಸಾರಿಗೆ ಘಟಕದ ಬಸ್​ ಚಾಲಕ ಎನ್.ಕೆ. ಅವಟಿ (55) ಬರುತ್ತಿದ್ದರು. ಜಮಖಂಡಿಯ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಬಸ್​ ಅನ್ನು ಅಡ್ಡಗಟ್ಟಿದ ಕಿಡಿಗೇಡಿಗಳು ಬಸ್​ನತ್ತ ಕಲ್ಲು ತೂರಿದ್ದರು. ಬಸ್​ ಮುಂಭಾಗದ ಗಾಜನ್ನು ಒಡೆದುಕೊಂಡು ಒಳ ತೂರಿದ ಕಲ್ಲು … Continue reading ಸಾರಿಗೆ ಬಸ್​ ಚಾಲಕನ ಹತ್ಯೆ ಪಕ್ಕಾ ಪ್ಲಾನ್ಡ್! ಇದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ… ಬೆಚ್ಚಿಬೀಳಿಸುತ್ತೆ ನಿನ್ನೆ ನಡೆದ ಘಟನೆ