ಕಲ್ಲಿನಿಂದ ಹೊಡೆದು ಸಾರಿಗೆ ಬಸ್​ ಚಾಲಕನ ಪ್ರಾಣ ತೆಗೆದ ಕಿಡಿಗೇಡಿಗಳು! ಮುಷ್ಕರ ಬಿಟ್ಟು ಕೆಲಸಕ್ಕೆ ಬಂದಿದ್ದಕ್ಕೆ ಶಿಕ್ಷೆ?

ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಬಸ್​ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಕಿಡಿಗೇಡಿಗಳು ಮನಸೋಇಚ್ಛೆ ಕಲ್ಲು ಬೀಸಿದ್ದು, ಚಾಲಕ ಮೃತಪಟ್ಟ ಘಟನೆ ಜಮಖಂಡಿಯಲ್ಲಿ ಸಂಭವಿಸಿದೆ. ಜಮಖಂಡಿ ಸಾರಿಗೆ ಘಟಕದ ಬಸ್​ ಚಾಲಕ ಎನ್.ಕೆ. ಅವಟಿ (55) ಮೃತ ದುರ್ದೈವಿ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಬೀದಿಗಿಳಿಸುದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ಬಸ್​ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳ ಸೂಚನೆಯಂತೆ ಎನ್.ಕೆ. ಅವಟಿ ಕೆಲಸಕ್ಕೆ ಹಾಜರಾಗಿದ್ದರು. ಶುಕ್ರವಾರ ವಿಜಯಪುರದಿಂದ ಜಮಖಂಡಿ … Continue reading ಕಲ್ಲಿನಿಂದ ಹೊಡೆದು ಸಾರಿಗೆ ಬಸ್​ ಚಾಲಕನ ಪ್ರಾಣ ತೆಗೆದ ಕಿಡಿಗೇಡಿಗಳು! ಮುಷ್ಕರ ಬಿಟ್ಟು ಕೆಲಸಕ್ಕೆ ಬಂದಿದ್ದಕ್ಕೆ ಶಿಕ್ಷೆ?