ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಬಸ್ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಕಿಡಿಗೇಡಿಗಳು ಮನಸೋಇಚ್ಛೆ ಕಲ್ಲು ಬೀಸಿದ್ದು, ಚಾಲಕ ಮೃತಪಟ್ಟ ಘಟನೆ ಜಮಖಂಡಿಯಲ್ಲಿ ಸಂಭವಿಸಿದೆ. ಜಮಖಂಡಿ ಸಾರಿಗೆ ಘಟಕದ ಬಸ್ ಚಾಲಕ ಎನ್.ಕೆ. ಅವಟಿ (55) ಮೃತ ದುರ್ದೈವಿ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಬೀದಿಗಿಳಿಸುದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳ ಸೂಚನೆಯಂತೆ ಎನ್.ಕೆ. ಅವಟಿ ಕೆಲಸಕ್ಕೆ ಹಾಜರಾಗಿದ್ದರು. ಶುಕ್ರವಾರ ವಿಜಯಪುರದಿಂದ ಜಮಖಂಡಿ … Continue reading ಕಲ್ಲಿನಿಂದ ಹೊಡೆದು ಸಾರಿಗೆ ಬಸ್ ಚಾಲಕನ ಪ್ರಾಣ ತೆಗೆದ ಕಿಡಿಗೇಡಿಗಳು! ಮುಷ್ಕರ ಬಿಟ್ಟು ಕೆಲಸಕ್ಕೆ ಬಂದಿದ್ದಕ್ಕೆ ಶಿಕ್ಷೆ?
Copy and paste this URL into your WordPress site to embed
Copy and paste this code into your site to embed