ಎಚ್ಚೆತ್ತುಕೊಳ್ಳದ ಖಾಸಗಿ ಬಸ್: ಅಪಾಯ ಲೆಕ್ಕಿಸದೇ ಬಸ್ ಮೇಲೆ ಕುಳಿತು ವಿದ್ಯಾರ್ಥಿಗಳ ಪ್ರಯಾಣ
ಚಿಕ್ಕಬಳ್ಳಾಪುರ: ಇದೇ ವರ್ಷದ ಆರಂಭದಲ್ಲಿ ಪಾವಗಡದಲ್ಲಿ ಸಂಬವಿಸಿದ ಬಸ್ ದುರಂತದ ಬಳಿಕವೂ ಖಾಸಗಿ ಬಸ್ಗಳು ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡಿರುವಂತೆ ಕಾಣುತ್ತಿಲ್ಲ. ಈ ನಡುವೆ ಜಿಲ್ಲಾಡಳಿತ ಕೂಡ ಅಗತ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಬಸ್ನಲ್ಲಿ ಸಂಚಸಿರುವಂತಿಲ್ಲ ಎಂಬ ಆದೇಶವನ್ನೂ ನೀಡಿದೆ. ಜಿಲ್ಲಾಡಳಿತದ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ನೀಡದ ಖಾಸಗಿ ಬಸ್ಗಳು ಮಾತ್ರ ತಮ್ಮ ಹಳೆ ಚಾಳಿಯನ್ನು ಮುಂದುವರಿಸಿವೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನಲ್ಲಿ ವಿದ್ಯಾರ್ಥಿಗಳು ಖಾಸಗಿ ಬಸ್ ಟಾಪ್ ಮೇಲೆ ಕುಳಿತು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಪ್ರಯಾಣ ಮಾಡುತ್ತಿದ್ದಾರೆ. … Continue reading ಎಚ್ಚೆತ್ತುಕೊಳ್ಳದ ಖಾಸಗಿ ಬಸ್: ಅಪಾಯ ಲೆಕ್ಕಿಸದೇ ಬಸ್ ಮೇಲೆ ಕುಳಿತು ವಿದ್ಯಾರ್ಥಿಗಳ ಪ್ರಯಾಣ
Copy and paste this URL into your WordPress site to embed
Copy and paste this code into your site to embed