ನಕ್ಸಲರೊಂದಿಗೆ ನಂಟು: ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಬಿಡುಗಡೆಗೆ ‘ಸುಪ್ರೀಂ’ ತಡೆ
ನವದೆಹಲಿ: ನಕ್ಸಲರೊಂದಿಗೆ ನಂಟು ಹೊಂದಿರುವ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾರನ್ನು ಖುಲಾಸೆಗೊಳಿಸಿ ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ನಿನ್ನೆ(ಶುಕ್ರವಾರ) ಹೊರಡಿಸಿದ್ದ ಆದೇಶಕ್ಕೆ ಇಂದು(ಶನಿವಾರ) ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಸದ್ಯಕ್ಕೆ ಸಾಯಿಬಾಬಾಗೆ ಬಿಡುಗಡೆ ಭಾಗ್ಯವಿಲ್ಲ. ಮಾವೋವಾದಿ ಜತೆ ಸಂಪರ್ಕ, ರಾಷ್ಟ್ರದ್ರೋಹದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಪ್ರಕರಣದಲ್ಲಿ ಪ್ರೊಫೆಸರ್ ಸಾಯಿಬಾಬಾ ಮತ್ತು ಪತ್ರಕರ್ತ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್ಯು) ವಿದ್ಯಾರ್ಥಿ ಸೇರಿದಂತೆ ಇತರ ಕೆಲವರನ್ನು 8 ವರ್ಷಗಳ … Continue reading ನಕ್ಸಲರೊಂದಿಗೆ ನಂಟು: ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಬಿಡುಗಡೆಗೆ ‘ಸುಪ್ರೀಂ’ ತಡೆ
Copy and paste this URL into your WordPress site to embed
Copy and paste this code into your site to embed