ನಕ್ಸಲರೊಂದಿಗೆ ನಂಟು: ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಬಿಡುಗಡೆಗೆ ‘ಸುಪ್ರೀಂ’ ತಡೆ

ನವದೆಹಲಿ: ನಕ್ಸಲರೊಂದಿಗೆ ನಂಟು ಹೊಂದಿರುವ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್​.​ ಸಾಯಿಬಾಬಾರನ್ನು ಖುಲಾಸೆಗೊಳಿಸಿ ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್​ನ ನಾಗ್ಪುರ ಪೀಠ ನಿನ್ನೆ(ಶುಕ್ರವಾರ) ಹೊರಡಿಸಿದ್ದ ಆದೇಶಕ್ಕೆ ಇಂದು(ಶನಿವಾರ) ಸುಪ್ರೀಂ ಕೋರ್ಟ್​ ತಡೆ ನೀಡಿದ್ದು, ಸದ್ಯಕ್ಕೆ ಸಾಯಿಬಾಬಾಗೆ ಬಿಡುಗಡೆ ಭಾಗ್ಯವಿಲ್ಲ. ಮಾವೋವಾದಿ ಜತೆ ಸಂಪರ್ಕ, ರಾಷ್ಟ್ರದ್ರೋಹದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಪ್ರಕರಣದಲ್ಲಿ ಪ್ರೊಫೆಸರ್​ ಸಾಯಿಬಾಬಾ ಮತ್ತು ಪತ್ರಕರ್ತ, ಜವಾಹರಲಾಲ್​ ನೆಹರು ವಿಶ್ವವಿದ್ಯಾನಿಲಯದ (ಜೆಎನ್​ಯು) ವಿದ್ಯಾರ್ಥಿ ಸೇರಿದಂತೆ ಇತರ ಕೆಲವರನ್ನು 8 ವರ್ಷಗಳ … Continue reading ನಕ್ಸಲರೊಂದಿಗೆ ನಂಟು: ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಬಿಡುಗಡೆಗೆ ‘ಸುಪ್ರೀಂ’ ತಡೆ