ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವರೇ ತಬ್ಬಿಬ್ಬು! ಒಪ್ಪಲೂ ಆಗದೆ, ನಿರಾಕರಿಸಲೂ ಆಗದೆ ಪರದಾಡಿದ್ರು…
ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ದೌಡಾಯಿಸಿದ್ದ ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಬ್ಬಿಬ್ಬಾದ ಪ್ರಸಂಗವಿದು. ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಗೃಹ ಸಚಿವರ ಕೊಠಡಿಗೆ ಧಾವಿಸಿದ ಸ್ವಾಮೀಜಿಗಳಿಬ್ಬರು ಲಿಖಿತ ಮನವಿಯೊಂದನ್ನು ಸಲ್ಲಿಸಿ, ತಮ್ಮ ಕಾರುಗಳಿಗೆ ಸೈರನ್ ಬೇಕೆಂಬ ಬೇಡಿಕೆಯಿಟ್ಟರು ಎಂದು ಮೂಲಗಳು ತಿಳಿಸಿವೆ. ಸ್ವಾಮೀಜಿಗಳಿಬ್ಬರ ಬೇಡಿಕೆ ಕೇಳಿ ಅಚ್ಚರಿಗೊಂಡ ಸಚಿವರು, ನನ್ನ ಕಾರಿಗೇ ಸೈರನ್ ಇಲ್ಲ. ನಿಮ್ಮ ಕಾರರಿಗೆ ಏಕೆ ಬೇಕು ಎಂದು ಪ್ರಶ್ನಿಸಿದರು ಎನ್ನಲಾಗಿದೆ. ಮಾರ್ಗಮಧ್ಯೆ ಸಂಚಾರ ದಟ್ಟಣೆಯಿಂದ ಸಕಾಲದಲ್ಲಿ ನಿಗದಿತ ಸ್ಥಳಕ್ಕೆ ತಲುಪಲಾಗದು. … Continue reading ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವರೇ ತಬ್ಬಿಬ್ಬು! ಒಪ್ಪಲೂ ಆಗದೆ, ನಿರಾಕರಿಸಲೂ ಆಗದೆ ಪರದಾಡಿದ್ರು…
Copy and paste this URL into your WordPress site to embed
Copy and paste this code into your site to embed