ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ
ಬೆಂಗಳೂರು: ತುರಹಳ್ಳಿ ಫಾರೆಸ್ಟ್ ಬಳಿ ಸುಟ್ಟುಕರಕಲಾಗಿದ್ದ ಸ್ಥಿತಿಯಲ್ಲಿ ಮಾ.26ರಂದು ಪತ್ತೆಯಾಗಿದ್ದ ಅಪರಿಚಿತ ಶವ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಮಾ. 25ರಂದು ತುರಹಳ್ಳಿ ಅರಣ್ಯಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದ ವನ ಸಂಪತ್ತು ಬೆಂಕಿಗೆ ಆಹುತಿಯಾಗಿತ್ತು. ಇದೇ ಜಾಗದಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕಿತ್ತು. ಮೇಲ್ನೋಟಕ್ಕೆ ಬೆಂಕಿ ಅವಘಡದಲ್ಲಿ ಸತ್ತಿರುವಂತೆ ಕಂಡರೂ ಅಲ್ಲಿ ಸಿಕ್ಕ ಬ್ಯಾನರ್ನಿಂದ ಬೆಚ್ಚಿಬೀಳಿಸೋ ಕೊಲೆ ರಹಸ್ಯ ಬಯಲಾಗಿದೆ. ಇದನ್ನೂ ಓದಿರಿ ಕಾರಿನಲ್ಲಿ ಬಂದ ಜವರಾಯ ಪಾತ್ರೆ ತೊಳೆಯುತ್ತಿದ್ದ ಅಜ್ಜಿಯ ಪ್ರಾಣ ಹೊತ್ತೊಯ್ದ! ಮೃತದೇಹದ ಬಳಿ ಬನಶಂಕರಿ … Continue reading ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ
Copy and paste this URL into your WordPress site to embed
Copy and paste this code into your site to embed