More

    ಟಾಟಾ ಏಸ್​ ಪಲ್ಟಿ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು, 9 ಜನರ ಸ್ಥಿತಿ ಗಂಭೀರ

    ಚಿತ್ರದುರ್ಗ: ಕೂಲಿ ಕೆಸಲಕ್ಕೆಂದು ಹೊರಟ್ಟಿದ್ದವರ ಮೇಲೆ ಮಾರ್ಗಮಧ್ಯೆ ಜವರಾಯ ಅಟ್ಟಹಾಸ ಮೆರೆದಿದ್ದು, 6 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ನೂರಮೂರು ಕ್ರಾಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

    ಹತ್ತಕ್ಕೂ ಹೆಚ್ಚು ಕಾರ್ಮಿಕರನ್ನು ಹಿರಿಯೂರಿನಿಂದ ಚಳ್ಳಕೆರೆಗೆ ಕಾಂಕ್ರಿಟ್ ಕೆಲಸಕ್ಕಾಗಿ ಟಾಟಾ ಏಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ನೂರಮೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಹಿರಿಯೂರಿನ ವೇದಾವತಿ ನಗರದ ತಮಿಳು ಕಾಲನಿಯ ಸೆಲ್ವಿ (35), ದೀಪಿಕಾ(6) ಮತ್ತು ನೀಲಮ್ಮ(29) ಮೃತಪಟ್ಟಿದ್ದಾರೆ. 9 ಜನರ ಸ್ಥಿತಿ ಗಂಭೀರವಾಗಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿರಿ ಕೋವಿಡ್ ಭೀತಿಗೆ ಬಾರದ ಸಂಬಂಧಿಕರು: ಹಿಂದು ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕರು

    ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಪ್ರೇಮಿಗಳು ಗ್ರಾಮದ ಜಮೀನೊಂದರಲ್ಲಿ ಶವವಾಗಿ ಪತ್ತೆ! ಆ ರಾತ್ರಿ ಆಗಿದ್ದೇನು?

    ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ

    ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಪ್ರೇಮಿಗಳು ಗ್ರಾಮದ ಜಮೀನೊಂದರಲ್ಲಿ ಶವವಾಗಿ ಪತ್ತೆ! ಆ ರಾತ್ರಿ ಆಗಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts