ಕೃಷ್ಣಾ ನದಿ ನೀರಲ್ಲಿ ಮುಳುಗಿ ಗುರೂಜಿ ಮತ್ತು 5 ವಿದ್ಯಾರ್ಥಿಗಳು ಸಾವು! ಓರ್ವ ವಿದ್ಯಾರ್ಥಿ ಸಾವನ್ನೇ ಜಯಿಸಿ ಬಂದ

ಗುಂಟೂರು(ಆಂಧ್ರಪ್ರದೇಶ): ಸ್ನಾನಕ್ಕೆಂದು ಗುರೂಜಿ ಜತೆ ಕೃಷ್ಣಾನದಿ ನೀರಿಗೆ ಇಳಿದ 7 ವಿದ್ಯಾರ್ಥಿಗಳ ಪೈಕಿ ಐವರು ಜಲಸಮಾಧಿಯಾಗಿದ್ದು, ಮಕ್ಕಳ ಜತೆಗೆ ಗುರೂಜಿಯೂ ದುರಂತ ಅಂತ್ಯಕಂಡ ಘಟನೆ ಗುಂಟೂರು ಜಿಲ್ಲೆಯ ಅಚ್ಚಂಪೇಟ ಮಂಡಲದ ಮಡಿಪಾಡು ಸಮೀಪ ಕೃಷ್ಣಾ ನದಿಯಲ್ಲಿ ಸಂಭವಿಸಿದೆ. ಮಡಿಪಾಡು ಗ್ರಾಮದ ಶ್ವೇತಾ ಶೃಂಗಾಚಲಂ ವೇದಾಂತ ಗುರುಕುಲ ವೇದ ಶಾಲೆಯ ಗುರೂಜಿ(ಶಿಕ್ಷಕ) ಕೆ. ಸುಬ್ರಹ್ಮಣ್ಯಂ(24), ವಿದ್ಯಾರ್ಥಿಗಳಾದ ಮಧ್ಯಪ್ರದೇಶದ ಶಿವಶರ್ಮ(14), ಉತ್ತರ ಪ್ರದೇಶ ಮೂಲದ ಹರ್ಷಿತ್ ಶುಕ್ಲಾ(15), ಶುಭಂ ತ್ರಿವೇದಿ(17), ಅಂಶುಮಾನ್ ಶುಕ್ಲಾ, ಶಿವ ಶರ್ಮಾ(14) ಮತ್ತು ನಿತೀಶ್ ಕುಮಾರ್(15) … Continue reading ಕೃಷ್ಣಾ ನದಿ ನೀರಲ್ಲಿ ಮುಳುಗಿ ಗುರೂಜಿ ಮತ್ತು 5 ವಿದ್ಯಾರ್ಥಿಗಳು ಸಾವು! ಓರ್ವ ವಿದ್ಯಾರ್ಥಿ ಸಾವನ್ನೇ ಜಯಿಸಿ ಬಂದ