ಹಾಸ್ಟೆಲ್, ಆಸ್ಪತ್ರೆಗೆ ಅಧಿಕಾರಿಗಳ ತಂಡ ಭೇಟಿ

rbk 1-2 tanda

ರಬಕವಿ/ಬನಹಟ್ಟಿ ತಾಲೂಕಿನ ಸರ್ಕಾರಿ ಹಾಸ್ಟೆಲ್ ಹಾಗೂ ಆಸ್ಪತ್ರೆಗಳಿಗೆ ಕಂದಾಯ ಅಧಿಕಾರಿಗಳ ತಂಡ ಭಾನುವಾರ ಭೇಟಿ ನೀಡಿ ಪರಿಶೀಲಿಸಿತು.

ಇಂಡಿ ಉಪವಿಭಾಗಾಧಿಕಾರಿ, ತಾಲೂಕು ಉಸ್ತುವಾರಿ ಅಬೀದ್ ಗದ್ಯಾಳ ನೇತೃತ್ವದ ತಂಡ ರಬಕವಿ, ಬನಹಟ್ಟಿ, ತೇರದಾಳ, ಜಗದಾಳ ಸೇರಿ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಿತು.

ವಸತಿ ನಿಲಯ ಹಾಗೂ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಮೂಲ ಸೌಕರ್ಯ ಕಲ್ಪಿಸಿಕೊಡಬೇಕು ಎಂದು ಸಿಬ್ಬಂದಿಗೆ ಅಬೀದ್ ಗದ್ಯಾಳ ಸೂಚಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದರು.

ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅರ್ಚನಾ ಸಾಣೆ ಇದ್ದರು.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…