ಮೈಸೂರು: ಒಂದು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ದಂಪತಿ ಬದುಕು ದುರಂತ ಅಂತ್ಯ ಕಂಡಿದೆ. ಮನೆಯಲ್ಲಿ ಅನುಮಾನಾಸ್ಪದವಾಗಿ ಪತ್ನಿ ಸತ್ತ ಐದೇ ದಿನಕ್ಕೇ ಗಂಡ ಜೈಲಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ನಗರದ ಶ್ರೀರಾಂಪುರ ಎಸ್ಬಿಎಂ ಕಾಲನಿ ನಿವಾಸಿಗಳಾದ ಆಶಾರಾಣಿ (28) ಮತ್ತು ಪ್ರದೀಪ್ ಕುಮಾರ್ (33) ಮೃತ ದುರ್ದೈವಿಗಳು. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಪ್ರದೀಪ್ ಕುಮಾರ್ ಜತೆ ನಂಜನಗೂಡು ತಾಲೂಕಿನ ಸರಗೂರು ಗ್ರಾಮದ ಆಶಾರಾಣಿಗೆ ಕಳೆದ ತಿಂಗಳು ಮದುವೆ … Continue reading ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ
Copy and paste this URL into your WordPress site to embed
Copy and paste this code into your site to embed