ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಅಗ್ನಿವೀರ್‌‌ನನ್ನು ಸೈನ್ಯಕ್ಕೆ ಕಳಿಸಲು ಹೊರಟವರು ಸೇರಿದ್ದು ಮಸಣಕ್ಕೆ!

ಧಾರವಾಡ: ಕಾರು- ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರ್‌ನಲ್ಲಿದ್ದ ನಾಲ್ವರು ಹಾಗೂ ಪಾದಚಾರಿ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಧಾರುಣ ಘಟನೆ ತಾಲೂಕಿನ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ ನಾಗಪ್ಪ ಈರಪ್ಪ ಮುದ್ದೋಜಿ (29), ಮಹಾಂತೇಶ ಬಸಪ್ಪ ಮುದ್ದೊಜಿ (40), ನಿಚ್ಚಣಕಿ ಗ್ರಾಮದ ಬಸವರಾಜ ಶಿವಪುತ್ರಪ್ಪ ನರಗುಂದ (35), ಶ್ರೀಕುಮಾರ ನರಗುಂದ (5) ಹಾಗೂ ಧಾರವಾಡ ತಾಲೂಕು ಹೆಬ್ಬಳ್ಳಿ ಗ್ರಾಮದ … Continue reading ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಅಗ್ನಿವೀರ್‌‌ನನ್ನು ಸೈನ್ಯಕ್ಕೆ ಕಳಿಸಲು ಹೊರಟವರು ಸೇರಿದ್ದು ಮಸಣಕ್ಕೆ!