ಬೆಂಗಳೂರು: ಸಾವಿರ ಕೋಟಿ ಆಸ್ತಿ ಒಡೆಯ ಎಂದೇ ಗಮನ ಸೆಳೆದಿದ್ದ ಕೆಜಿಎಫ್ ಬಾಬು ನಿವಾಸದ ಮೇಲೆ ಇಂದು(ಶನಿವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿ ಆಗಿದೆ. ವಸಂತನಗರದಲ್ಲಿರುವ ಕೆಜಿಎಫ್ ಬಾಬು(ಯೂಸುಫ್ ಷರೀಫ್) ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳಿಗಾಗಿ ಶೋಧಿಸಿದ್ದಾರೆ. ಕೆಲ ತಿಂಗಳ ಹಿಂದೆ ಬೆಂಗಳೂರು ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದ ಕೆಜಿಎಫ್ ಬಾಬು, ಮುಂಬರುವ ವಿಧಾನಸಭಾ ಚುನಾಚಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. … Continue reading ಕೆಜಿಎಫ್ ಬಾಬು ಮನೆ ಮೇಲೆ IT ದಾಳಿ: ನಾಮಪತ್ರದಲ್ಲಿನ ಮಾಹಿತಿ ನೋಡಿ ಐಟಿ ಕಣ್ಣು ಬಿತ್ತಾ? ಬಾಬು ಮುಂದೆ ಡಿಕೆಶಿ, ಎಂಟಿಬಿ ಆಸ್ತಿಯೂ ಕಮ್ಮಿ
Copy and paste this URL into your WordPress site to embed
Copy and paste this code into your site to embed