More

    ಇನ್ನೇನು ಶಾಲೆ ಒಳಗೆ ಹೋಗಬೇಕು ಅನ್ನುವಷ್ಟರಲ್ಲಿ ಬಾಲಕನ ಪ್ರಾಣ ಹೊತ್ತೊಯ್ದ ಜವರಾಯ!

    ಮಂಡ್ಯ: ಶಾಲೆಗೆ ಹೋಗುತ್ತಿದ್ದ ಬಾಲಕನ ಪ್ರಾಣವನ್ನು ಟಿಪ್ಪರ್​ ರೂಪದಲ್ಲಿ ಬಂದ ಜವರಾಯ ಹೊತ್ತೊಯ್ದ ದುರ್ಘಟನೆ ಮದ್ದೂರು ತಾಲೂಕಿನ ಅಡಿಗನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

    ಮಧುಸೂದನ್(8) ಮೃತ ದುರ್ದೈವಿ. ಮಂಗಳವಾರ ಬೆಳಗ್ಗೆ ಶಾಲೆಗೆಂದು ಮನೆಯಿಂದ ಬಾಲಕ ಹೋಗುತ್ತಿದ್ದ. ಇದೇ ವೇಳೆ ಹೆದ್ದಾರಿ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಬಾಲಕನಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಬಾಲಕ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ.

    ಅಪಘಾತಕ್ಕೀಡಾದ ಟಿಪ್ಪರ್​ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣದ ಟೆಂಡರ್ ಪಡೆದಿರುವ ಡಿಬಿಎಲ್ ಕಂಪನಿಗೆ ಸೇರಿದೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಗಳೇ ನೀನಿನ್ನೂ ಚಿಕ್ಕವಳು, ಬೇಡ ಕಣವ್ವಾ ಅಂದ್ರೂ ಕೇಳಲಿಲ್ಲ… ಬಾಳಿ ಬದುಕಬೇಕಿದ್ದವರ ಬಾಳಲ್ಲಿ ನಡೆಯಿತು ಘೋರ ದುರಂತ

    ಪ್ರಿಯಕರನ ಜತೆ ಲಾಡ್ಜ್​ಗೆ ಹೋದಾಕೆ ವಾಪಸ್​ ಬಂದದ್ದು ಶವವಾಗಿ! ಆ ಕೋಣೆಯಲ್ಲಿತ್ತು ಪುರುಷರಿಬ್ಬರ ಜತೆಗಿನ ರಹಸ್ಯ

    ಹಿರೇಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts