ಪೊಲೀಸ್ ಜೀಪ್ ಮೇಲೆ ಮರಳು ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿ: ಸ್ಥಳದಲ್ಲೇ ಪೇದೆ ಸಾವು
ಮೈಸೂರು: ಸಾವು ಯಾವ ಕ್ಷಣದಲ್ಲಾದರೂ ಬರಬಹುದು ಎಂಬುದಕ್ಕೆ ಈ ಘಟನೆಯೇ ನಿದರ್ಶನ. ವಾಹನ ತಪಾಸಣೆ ವೇಳೆ ರಸ್ತೆಬದಿ ನಿಂತಿದ್ದ ಪೊಲೀಸ್ ಜೀಪ್ ಮೇಲೆ ಎಂ ಸ್ಯಾಂಡ್ ಮರಳು ತುಂಬಿದ್ದ ಟಿಪ್ಪರ್ ಪಲ್ಟಿಯಾಗಿದ್ದು, ಜೀಪ್ನಲ್ಲಿದ್ದ ಮುಖ್ಯ ಪೇದೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇಂತಹ ದುರ್ಘಟನೆ ನಂಜನಗೂಡಿನ ಮುದ್ದಹಳ್ಳಿ ಗೇಟ್ ಬಳಿ ಸಂಭವಿಸಿದೆ. ಸಿದ್ದರಾಜನಾಯಕ (35) ಮೃತಪಟ್ಟ ದುರ್ದೈವಿ. ಮುದ್ದಹಳ್ಳಿ ಗೇಟ್ ಬಳಿ ಇನ್ಸ್ಪೆಕ್ಟರ್ ನೇತೃತ್ವದ ತಂಡ ವಾಹನ ತಪಾಸಣೆ ಕಾರ್ಯಾಚರಣೆ ಮಾಡುತ್ತಿತ್ತು. ಈ ವೇಳೆ ಮರಳು ಸಾಗಣೆ ಮಾಡುತ್ತಿದ್ದ ಟಿಪ್ಪರ್ … Continue reading ಪೊಲೀಸ್ ಜೀಪ್ ಮೇಲೆ ಮರಳು ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿ: ಸ್ಥಳದಲ್ಲೇ ಪೇದೆ ಸಾವು
Copy and paste this URL into your WordPress site to embed
Copy and paste this code into your site to embed