ಹೈಕೋರ್ಟ್ ಸೂಚನೆ ಬೆನ್ನಲ್ಲೇ ಕೆಲಸಕ್ಕೆ ಬಂದ ಸಾರಿಗೆ ನೌಕರರು
ಬೆಂಗಳೂರು: ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ, ಅದರಿಂದ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಲಿದೆ. ಕೂಡಲೇ ಸೇವೆ ಆರಂಭಿಸಿ ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಹೈಕೋರ್ಟ್ ಮಂಗಳವಾರ ಸೂಚಿಸಿದ್ದರ ಪರಿಣಾಮ ಹಲವರು ಕೆಲಸಕ್ಕೆ ಹಾಜರ್ ಆಗಿದ್ದಾರೆ. 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರಕ್ಕೆ ಸಂಬಂಧಿಸಿದಂತೆ ಮಂಗಳವಾರ ಹೈಕೋರ್ಟ್, ಸದ್ಯದ ಸ್ಥಿತಿಯಲ್ಲಿ ಮುಷ್ಕರ ನಡೆಸುವುದು ಒಳ್ಳೆಯದಲ್ಲ. ನೌಕರರು ಕೆಲಸಕ್ಕೆ ಹಾಜರಾಗುವಂತೆ ಮೌಖಿಕ … Continue reading ಹೈಕೋರ್ಟ್ ಸೂಚನೆ ಬೆನ್ನಲ್ಲೇ ಕೆಲಸಕ್ಕೆ ಬಂದ ಸಾರಿಗೆ ನೌಕರರು
Copy and paste this URL into your WordPress site to embed
Copy and paste this code into your site to embed