ಹೈಕೋರ್ಟ್​ ಸೂಚನೆ ಬೆನ್ನಲ್ಲೇ ಕೆಲಸಕ್ಕೆ ಬಂದ ಸಾರಿಗೆ ನೌಕರರು

ಬೆಂಗಳೂರು: ಕೋವಿಡ್‌ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ, ಅದರಿಂದ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಲಿದೆ. ಕೂಡಲೇ ಸೇವೆ ಆರಂಭಿಸಿ ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಹೈಕೋರ್ಟ್​ ಮಂಗಳವಾರ ಸೂಚಿಸಿದ್ದರ ಪರಿಣಾಮ ಹಲವರು ಕೆಲಸಕ್ಕೆ ಹಾಜರ್​ ಆಗಿದ್ದಾರೆ. 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರಕ್ಕೆ ಸಂಬಂಧಿಸಿದಂತೆ ಮಂಗಳವಾರ ಹೈಕೋರ್ಟ್, ಸದ್ಯದ ಸ್ಥಿತಿಯಲ್ಲಿ ಮುಷ್ಕರ ನಡೆಸುವುದು ಒಳ್ಳೆಯದಲ್ಲ. ನೌಕರರು ಕೆಲಸಕ್ಕೆ ಹಾಜರಾಗುವಂತೆ ಮೌಖಿಕ … Continue reading ಹೈಕೋರ್ಟ್​ ಸೂಚನೆ ಬೆನ್ನಲ್ಲೇ ಕೆಲಸಕ್ಕೆ ಬಂದ ಸಾರಿಗೆ ನೌಕರರು